ಶೃಂಗೇರಿಯ ಶಾರದಾ ಮಠದ ಆವರಣದೊಳಗೆ ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆಹಿಡಿದ ಕಾಳಿಂಗ ಸರ್ಪವನ್ನು ಕೆರೆಕಟ್ಟೆ ಅರಣ್ಯಕ್ಕೆ ಉರಗ ಪ್ರೇಮಿ ಅರ್ಜುನ್ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.
ದೇವಸ್ಥಾನದ ಆವರಣದಲ್ಲಿ ಕಾಳಿಂಗ ಸರ್ಪ ಸಂಚಾರ ಮಾಡುವುದನ್ನು ಕಂಡ ಮಠದ ಸದಸ್ಯರು, ಕೂಡಲೇ ಉರಗತಜ್ಞ ಅರ್ಜುನ್ಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅರ್ಜುನ್ ಸತತ ಒಂದು ಗಂಟೆಯ ಕಾರ್ಯಾಚರಣೆ ನಡೆಸಿ, ನಂತರ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…