Advertisement
ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

27 minutes ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

10 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

10 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

11 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

11 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

11 hours ago