ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

Advertisement
Advertisement

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 hour ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

13 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

17 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago