Advertisement
ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

Advertisement
Advertisement

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

Advertisement

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

Advertisement

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

14 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

14 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago