Advertisement
ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

Advertisement

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

3 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago