Advertisement
ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

54 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

1 hour ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

1 hour ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

2 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago