ಸಾಮಾಜಿಕ ಜಾಲತಾಣದ ನೆರವಿನಿಂದ 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆ ಕುಟುಂಬಕ್ಕೆ ಸೇರ್ಪಡೆ

December 27, 2024
11:22 AM

ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement

ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್‌ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಪ್ರಮುಖ ಸುದ್ದಿ

MIRROR FOCUS

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ

Editorial pick

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಇಂದು ವಿಶ್ವ ರಕ್ತದಾನಿಗಳ ದಿನ
June 14, 2025
9:41 PM
by: The Rural Mirror ಸುದ್ದಿಜಾಲ

ವಿಡಿಯೋ

ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ
June 15, 2025
12:27 PM
by: ಸಾಯಿಶೇಖರ್ ಕರಿಕಳ
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ
June 15, 2025
11:17 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’
June 15, 2025
6:40 AM
by: ನಾ.ಕಾರಂತ ಪೆರಾಜೆ
ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?
June 14, 2025
7:53 AM
by: ವಿಶೇಷ ಪ್ರತಿನಿಧಿ
ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ

OPINION

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group