Advertisement
MIRROR FOCUS

ಸಾಮಾಜಿಕ ಜಾಲತಾಣದ ನೆರವಿನಿಂದ 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆ ಕುಟುಂಬಕ್ಕೆ ಸೇರ್ಪಡೆ

Share

ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….

ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್‌ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

3 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

19 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

20 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

2 days ago