Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
Advertisement
Advertisement
Advertisement
Advertisement

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Advertisement

 

Advertisement

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 hour ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

22 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

22 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

22 hours ago