City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
Advertisement
Advertisement

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

 

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

Advertisement

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

14 minutes ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

2 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

4 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

5 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

5 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago