Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
Advertisement
Advertisement

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Advertisement

 

Advertisement

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

6 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago