Advertisement
City mirror

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

Share
ಸೋಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ ಚಾಲೆಂಜ್‌ ಬದುಕಿಗೇ ಚಾಲೆಂಜ್‌ ಆಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಸೋಶಿಯಲ್‌ ಮೀಡಿಯಾದಲ್ಲಿ  ಅದರಲ್ಲೂ ವಿಶೇಷವಾಗಿ ಪೇಸ್‌ ಬುಕ್‌ ಮೂಲಕ ಈಗ ಫೋಟೊ ಹಾಕಿಕೊಳ್ಳುವ, ಕುಟುಂಬದ ಫೋಟೊ ಹಾಕಿಕೊಳ್ಳುವ  ಹೊಸದೊಂದು ಟ್ರೆಂಡ್‌ ಶುರುವಾಗಿದೆ. ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮುಗ್ದವಾಗಿ ಜನರು ಫೋಟೊ  ಹಾಕಿ  ಅದಕ್ಕೆ ಒಂದಿಷ್ಟು ಲೈಕ್ ಬಂದರೆ ಅದೇ ಖುಷಿ. ಈಗಂತೂ ಹೊಸತು ಹೊಸತು ಟ್ರೆಂಡ್‌ ಗಳು ಶುರುವಾಗಿದೆ, ಚಾಲೆಂಜ್‌ ಗಳು ಶುರುವಾಗಿದೆ. ಈಗ ಕುಟುಂಬದ ಫೋಟೊ ಹಾಕುವ ಕಪಲ್‌ ಚಾಲೆಂಗ್‌ ಭಾರೀ ಟ್ರೆಂಡ್‌ ಆಗಿತ್ತು. ಇದೀಗ ಮತ್ತೆ ಅರಂಭವಾಗುತ್ತಿದೆ. ಈ ಸಂದರ್ಭ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ  ಕಪಲ್‌ ಚಾಲೆಂಜ್‌ ಮೂಲಕ ಹಾಕಿರುವ ಫೋಟೊಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

 

ಫೋಟೊಗಳನ್ನು  ಎಡಿಟ್‌ ಮಾಡಿ ಅಸಭ್ಯ ಹಾಗೂ ಇತರ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ  ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ದೂರು​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಷ್ಟೇ ಅಲ್ಲ ಖಾಸಗಿ ಫೋಟೊ, ಕುಟುಂಬದ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ  ಹಾಕುವಾಗ ಎಚ್ಚರಿಕೆ ವಹಿಸುವುದು , ಚಾಲೆಂಜ್‌ ಗಳನ್ನು  ಸ್ವೀಕರಿಸುವಾಗ ಎಚ್ಚರಿಕೆ ಅಗತ್ಯ ಎಂದು ಪೊಲೀಸರು ಹೇಳಿದ್ದಾರೆ.

ಈ ಚಾಲೆಂಜ್‌ ಮೂಲಕ ಎಲ್ಲಾ ಫೋಟೊಗಳು ಒಂದೇ ಟ್ಯಾಗ್‌ ಅಡಿಯಲ್ಲಿ ಲಭ್ಯವಾಗುತ್ತದೆ. ಇದು ಫೋಟೊ ಕದಿಯಲು ಸುಲಭವಾಗುತ್ತದೆ. ಇದಕ್ಕಾಗಿ ಟ್ಯಾಗ್‌ ಉಪಯೋಗ ಮಾಡಿ ನೀಡುವ ಚಾಲೆಂಜ್‌ ಗಳಲ್ಲಿ  ತೊಡಗಿಸಿಕೊಳ್ಳುವುದರಲ್ಲಿ  ಜಾಗೃತೆ ಇರಬೇಕು ಎಂದೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago