ಬೆಳ್ಳಿಪ್ಪಾಡಿಯ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕ ಹಾಗೂ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಇದರ ಆಶ್ರಯದಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಪ್ರದೇಶದಿಂದ ಪಂಜಿಕಲ್ಲು ಗಡಿವರೆಗೆ ರಸ್ತೆಯ ಬದಿ ಗೆಲ್ಲು ಕಡಿಯುವುದು ಪ್ಲಾಸ್ಟಿಕ್ ಹೆಕ್ಕುವುದು ಸೇವಾ ಕಾರ್ಯವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯವೇದಿಯ ಅಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿ ಸಹಕರಿಸಿದರು.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…