ಬೆಳ್ಳಿಪ್ಪಾಡಿಯ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕ ಹಾಗೂ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಇದರ ಆಶ್ರಯದಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಪ್ರದೇಶದಿಂದ ಪಂಜಿಕಲ್ಲು ಗಡಿವರೆಗೆ ರಸ್ತೆಯ ಬದಿ ಗೆಲ್ಲು ಕಡಿಯುವುದು ಪ್ಲಾಸ್ಟಿಕ್ ಹೆಕ್ಕುವುದು ಸೇವಾ ಕಾರ್ಯವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯವೇದಿಯ ಅಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿ ಸಹಕರಿಸಿದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…