ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದಿದ್ದರೆ.
ಒಂದೂವರೆ ತಿಂಗಳ ಹಿಂದೆ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಅವರು ಅಷ್ಟಾಗಿ ಚೇತರಿಕೆಯನ್ನು ಕಾಣಿಸಿಕೊಳ್ಳಲಿಲ್ಲ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾಥ ಮಕ್ಕಳಿಗಾಗಿ ಅವರು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಮಾತ್ರವಲ್ಲದೆ ಇವರಿಗೆ ಕಳೆದ ವರ್ಷ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…