MIRROR FOCUS

ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು  ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

Advertisement

ಕಳೆದ ಮೂರು ದಶಕಗಳಿಂದ ಕೊಡಗು ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ರಾಜ್ಯ ಸಕಾ೯ರ ಮುಂದಾಗಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶ ಸೇರಿದಂತೆ .  ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.   ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಕೊಡಗು ಜಿಲ್ಲೆಯ ಯಾವೆಲ್ಲ ವಿಭಾಗಗಳಲ್ಲಿ ಕಂದಕಗಳು ಮತ್ತು ರೈಲ್ವೆ ಹಳಿಯ ಬೇಲಿಗಳಿವೆಯೋ, ಅಲ್ಲಿ ಹಾಳಾದ ಭಾಗಗಳನ್ನು ಗುರುತಿಸಿ ದುರಸ್ತಿ ಪಡಿಸುವ ಕೆಲಸ ಕಾರ್ಯಗಳಿಗೆ ಸರ್ಕಾರ  21 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಕಾಡಾನೆಗಳ ಗಂಭೀರ ಆತಂಕವನ್ನು ಎದುರಿಸುತ್ತಿರುವ ಪಂಚಾಯ್ತಿ ವ್ಯಾಪ್ತಿಯ ಕಂದಕಗಳ ದುರಸ್ತಿ, ರೈಲ್ವೆ ಹಳಿ ಬೇಲಿಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

8 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

9 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

17 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago