ಮಣ್ಣಿನ ಸಾವಯವ ಇಂಗಾಲದ( ಎಸ್ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್ನ ಇನ್ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್ಮೆಂಟ್ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.
ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.