ಸುದ್ದಿಗಳು

ಮಣ್ಣಿನ ಸಾವಯವ ಇಂಗಾಲದ ಪ್ರಮಾಣವನ್ನು ಅಳೆಯಲು ಹೊಸ ತಂತ್ರಜ್ಞಾನ ಅಭಿವೃದ್ಧಿ

Share

ಮಣ್ಣಿನ ಸಾವಯವ ಇಂಗಾಲದ( ಎಸ್‌ಒಸಿ)  ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್‌ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್‌ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.

ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್‌ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್‌ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

2 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

3 hours ago

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…

3 hours ago

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

12 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

14 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

14 hours ago