ಮಣ್ಣಿನ ಸಾವಯವ ಇಂಗಾಲದ( ಎಸ್ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್ನ ಇನ್ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್ಮೆಂಟ್ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.
ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…