Advertisement
ಸುದ್ದಿಗಳು

ಮಣ್ಣಿನ ಸಾವಯವ ಇಂಗಾಲದ ಪ್ರಮಾಣವನ್ನು ಅಳೆಯಲು ಹೊಸ ತಂತ್ರಜ್ಞಾನ ಅಭಿವೃದ್ಧಿ

Share

ಮಣ್ಣಿನ ಸಾವಯವ ಇಂಗಾಲದ( ಎಸ್‌ಒಸಿ)  ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್‌ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್‌ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.

ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್‌ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್‌ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

9 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

10 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

10 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

16 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

18 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

22 hours ago