ಮಣ್ಣಿನ ಸಾವಯವ ಇಂಗಾಲದ( ಎಸ್ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್ನ ಇನ್ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್ಮೆಂಟ್ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.
ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…