ಮಣ್ಣಿನ ಸಾವಯವ ಇಂಗಾಲದ( ಎಸ್ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್ನ ಇನ್ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್ಮೆಂಟ್ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.
ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…