ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…