ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…