ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…