ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…