Advertisement
MIRROR FOCUS

ಆಂಧ್ರಪ್ರದೇಶದಲ್ಲಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬಳಕೆಯತ್ತ ಹೆಜ್ಜೆ

Share

ಪಿಎಂ-ಕುಸುಮ್ ಯೋಜನೆಯ ಭಾಗವಾಗಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳು ಮತ್ತು ಒಟ್ಟು 1,162.8 ಮೆಗಾವ್ಯಾಟ್ ಸಾಮರ್ಥ್ಯದ 1,156 ಫೀಡರ್‌ಗಳನ್ನು ಸೌರಶಕ್ತಿ ಚಾಲಿತಗೊಳಿಸುವ ಗುರಿಯನ್ನು ಆಂದ್ರಪ್ರದೇಶ  ಹೊಂದಿದೆ ಎಂದು  ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಹೇಳಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನಿರ್ದೇಶನವನ್ನೂ ನೀಡಿದ್ದಾರೆ.

ಕೇಂದ್ರ ಯೋಜನೆಯಡಿಯಲ್ಲಿ, ಈಗಾಗಲೇ ಗುರುತಿಸಲಾದ 5,842 ಎಕರೆ ಭೂಮಿಯಲ್ಲಿ 1,162.8 ಮೆಗಾವ್ಯಾಟ್ ಸೌರ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಯ ಅನುಷ್ಠಾನವು ವಿಳಂಬವಿಲ್ಲದೆ ಮುಂದುವರಿಯಲು ಆಯ್ದ ಡೆವಲಪರ್‌ಗಳೊಂದಿಗೆ ವಿದ್ಯುತ್ ಖರೀದಿ ಮತ್ತು ಭೂ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಬೇಕೆಂದು ಅವರು ನಿರ್ದೇಶಿಸಿದರು. 12 ತಿಂಗಳೊಳಗೆ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಆಗಬೇಕು ಎಂದೂ ಅವರು ಹೇಳಿದರು.  ಕೃಷಿ ಫೀಡರ್‌ಗಳ ಸೋಲಾರ್‌ ಗೆ ವರ್ಗಾಯಿಸುವುದರಿಂದ ಸರ್ಕಾರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡುತ್ತದೆ, ರೈತರಿಗೆ ಗುಣಮಟ್ಟದ ಹಾಗೂ ಖಚಿತವಾಗಿ ಹಗಲಿನ ವಿದ್ಯುತ್ ಪೂರೈಕೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

3 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

8 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

18 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

18 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

19 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

1 day ago