Advertisement
MIRROR FOCUS

ಬೆಂಗಳೂರಿನ ಈಜೀಪುರದ ಘನತ್ಯಾಜ್ಯ ಘಟಕ | ಪ್ರತಿನಿತ್ಯ ಸುಮಾರು 170 ಮೆಟ್ರಿಕ್ ಟನ್ ತ್ಯಾಜ್ಯ ವಿಲೇವಾರಿ

Share

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಈಜೀಪುರ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಯಶಸ್ವಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಆಯುಕ್ತ ಕೆ.ಎನ್.ರಮೇಶ್ ತಿಳಿಸಿದ್ದಾರೆ.

ಈಜಿಪುರದಲ್ಲಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ ಸ್ವಯಂ ಚಾಲಿತ ತ್ಯಾಜ್ಯ ವಿಂಗಡಣೆ ಘಟಕಕ್ಕೆ  ಭೇಟಿ ನೀಡಿ ಘಟಕದ ಕಾರ್ಯವೈಖರಿಯನ್ನು ಅವರು ಪರಿಶೀಲನೆ ನಡೆಸಿದರು. 2024 ರ ಮಾರ್ಚ್‌ನಿಂದ ಈ ಘಟಕ ಕಾರ್ಯನಿರ್ವಹಿಸುತ್ತಿದ್ದು,  ಪ್ರತಿನಿತ್ಯ 8 ವಾರ್ಡ್‌ಗಳಿಂದ ಸುಮಾರು 160 ರಿಂದ 170 ಮೆಟ್ರಿಕ್ ಟನ್ ತ್ಯಾಜ್ಯ ಬರಲಿದೆ.  ಘಟಕದಲ್ಲಿ 35 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ತ್ಯಾಜ್ಯವನ್ನು ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಕ್ಯಾಪ್ಸೂಲ್‌ಗಳ ಮೂಲಕ ರವಾನಿಸಲಾಗುತ್ತದೆ ಎಂದು ಕೆ.ಎನ್. ರಮೇಶ್ ತಿಳಿಸಿದರು. ಘಟಕದಲ್ಲಿ 7 ಕ್ಯಾಫ್ಸೂಲ್ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಒಂದು ಕ್ಯಾಪ್ಸೂಲ್ ವಾಹನಕ್ಕೆ ಎರಡು ಕಂಟೈನರ್‌ಗಳು ಇರಲಿವೆ.  ವಾರ್ಡ್‌ಗಳಿಂದ ಆಟೋ ಟಿಪ್ಪರ್‌ಗಳ ಮೂಲಕ ಬರುವ ತ್ಯಾಜ್ಯವನ್ನು ಕಂಪ್ರೆಸ್ ಮಾಡಿ ತುಂಬುವುದರಿಂದ 1 ಕ್ಯಾಫ್ಸೂಲ್‌ನಲ್ಲಿ 16 ರಿಂದ 18 ಟನ್ ತ್ಯಾಜ್ಯವನ್ನು ತುಂಬಹುದಾಗಿದ್ದು,  ಇದರಿಂದ ಕಡಿಮೆ ವಾಹನಗಳನ್ನು ಬಳಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 hour ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

2 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

2 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

10 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

11 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

12 hours ago