ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ. ವಸ್ತಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳು ಹಾನಿ ಮಾಡಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಆನೆ ಕಾರಿಡಾರ್ ನಿರ್ಮಾಣದ ಬಗ್ಗೆ ಮುಂದಿನ ಅಧಿವೇಶದನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಸುಮಾರು 20 ಕ್ಕ್ಕೂ ಹೆಚ್ಚು ಕಾಡಾನೆಗಳು ಚಿಕ್ಕಮಗಳೂರು ತಾಲೂಕು ವ್ಯಾಪ್ತಿಗಳಲ್ಲಿ ಸಂಚಾರ ಮಾಡುತ್ತಿದ್ದು ಅವುಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…