ಸುದ್ದಿಗಳು

ಕೃಷಿ ಪಂಪ್ ಸೆಟ್ ಗಳಿಗೆ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು | ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.ಸೆ. 30ರೊಳಗೆ ರೈತರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ರೈತ ಸಂಘಟನೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪಂಪ್ ಸೆಟ್ ಗಳ ರೈತರು ಆಧಾರ್ ಲಿಂಕ್ ಮಾಡುತ್ತಿರುವ ವಿಚಾರ ಕೈ ಬಿಡಬೇಕು. ಕೃಷಿ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಬರ. ಅತಿವೃಷ್ಟಿ ಹಾನಿ. ಪ್ರವಾಹ ಹಾನಿ. ಎನ್ ಡಿ ಆರ್ ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿರುವುದು ನಿಲ್ಲಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ

ಜೂನ್ 5 ವಿಶ್ವ ಪರಿಸರ ದಿನ. ಈ ಬಾರಿ ವಿಶ್ವಪರಿಸರ ದಿನದ ಪ್ರಯುಕ್ತ…

7 hours ago

ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

16 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

16 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

16 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

1 day ago