ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

November 30, 2022
9:46 AM

ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror