ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…