ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…