ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…