ವೈರಲ್ ಸುದ್ದಿ

ಶಾಲಾ ಬಾಲಕಿಯರಿಗೆ ಹಾಗೂ ಕಾರ್ಮಿಕರಿಗೆ 1000 ಸೈಕಲ್‌ಗಳನ್ನು ವಿತರಿಸಿದ ಸೋನು ಸೂದ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.

Advertisement
Advertisement

ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.

ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…

46 minutes ago

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?

ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…

7 hours ago

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…

7 hours ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…

11 hours ago

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ…

12 hours ago