ವೈರಲ್ ಸುದ್ದಿ

ಶಾಲಾ ಬಾಲಕಿಯರಿಗೆ ಹಾಗೂ ಕಾರ್ಮಿಕರಿಗೆ 1000 ಸೈಕಲ್‌ಗಳನ್ನು ವಿತರಿಸಿದ ಸೋನು ಸೂದ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.

Advertisement
Advertisement

ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.

ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

14 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

21 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

22 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

1 day ago