ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.
ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.
ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…