ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.
ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.
ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…