Advertisement
ವೈರಲ್ ಸುದ್ದಿ

ಶಾಲಾ ಬಾಲಕಿಯರಿಗೆ ಹಾಗೂ ಕಾರ್ಮಿಕರಿಗೆ 1000 ಸೈಕಲ್‌ಗಳನ್ನು ವಿತರಿಸಿದ ಸೋನು ಸೂದ್

Share

ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.

ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.

ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

5 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

13 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

15 hours ago