ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.
ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.
ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…