ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.
ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.
ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…