ಸುದ್ದಿಗಳು

ಬಂಟ್ವಾಳದ ಅಭಿಮಾನಿಗೆ ಬಾಲಿವುಡ್ ನಟ ಸೋನು ಸೊದ್ ನ ಅಭಿನಂದನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಡವರ ಪಾಲಿಗೆ ಮನೆ ಮಗನಾಗಿ,ದೇಶದ ರಿಯಲ್  ಹೀರೋ ಎಂದು ಕರೆಸಿಕೊಂಡು  ಸಿನಿಮಾದಲ್ಲಿ ಕಳನಾಯಕನಾಗಿ ಅಭಿನಯಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್ ಕೋರೋನ ಸಂಕಷ್ಟದ ಸಂದರ್ಭದಲ್ಲಿ ಅನೇಕ ಬಡ ಕುಟುಂಬಗಳಿಗೆ ನೆರವಾಗಿದ್ದು ಅವರ ನಿಕಲ್ಮಷ ಸೇವೆಗೆ ಬಂಟ್ವಾಳದ ಅಭಿಮಾನಿಯೊಬ್ಬರು ಅವರ ಕಾರಿನ ಮೈಮೇಲೆ ಸೋನು ಸೂದ್ ಭಾವಚಿತ್ರಗಳ ಹಚ್ಚೆ ಹಾಕಿಸಿ ವಿಶೇಷ ರೀತಿಯ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.
ಕೊರೋನ ಎಂಬ ಕಾಣದ ವೈರಸ್ ಅದೆಷ್ಟೋ ಜನರ ಪಾಲಿಗೆ ಯಮನಾಗಿ ಬಡ ಕುಟುಂಬಗಳ ಜೀವನಕೆ ಹೆಮ್ಮರಿಯಂತೆ ವಕ್ಕರಿಸಿದ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ನೊಂದವರ ಪಾಲಿಗೆ ಮನೆ ಮಗನಂತೆ ಎಲ್ಲರ ಕಷ್ಟಕ್ಕೆ ಸ್ಪಂದಿಸಿದ ನಟ ಸೋನು ಸೂದ್ ಕಳೆದ ವರುಷ ಲಾಕ್ ಡೌನ್ ಆರಂಭವಾದ ನಂತರ ಜನಸಾಮಾನ್ಯರಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ  ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ವ್ಯವಸ್ಥೆ , ಆಕ್ಸಿ ಜನ್ ಅಗತ್ಯ ಇದವರಿಗೆ ನೆರವಾಗಿ ಬೆಡ್ ವ್ಯವಸ್ಥೆ ಮಾಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಒಂದು ಕೋಟಿ ರೂ. ಗೂ ಅಧಿಕ ಉತ್ಪಾದನಾ ಘಟಕ ಕ್ಕೆ ಶೇ .80 ರಷ್ಟು ನೆರವು ನೀಡುವ ಮೂಲಕ ಲಕ್ಷಾಂತರ ಜನರ ಪ್ರೀತಿ , ಆಶೀರ್ವಾದಕೆ ಪಾತ್ರರಾಗಿ ಯುವಕರಿಗೆ ಮತ್ತು ಅವರ ಅಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ .
ಸೂದ್ ಅವರ ಅನೇಕ ಸಮಾಜ ಸೇವೆಗೆ ಶರಣಾಗಿ ರಿಯಲ್ ಹೀರೋನ ಅಭಿಮಾನಿ ಯದವರಲ್ಲಿ ಕರಾವಳಿಯ ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ಶ್ರೀ ಪ್ರಸಾದ್ ಆಚಾರ್ಯ ಕೂಡ ಒಬ್ಬರು ಶ್ರೀ ಟಾಕೀಸ್ ಸ್ಟುಡಿಯೋ ನಡೆಸುತ್ತಾ ಫೋಟೋ/ವಿಡಿಯೋಗ್ರಾಫರ್ ಕಿರುಚಿತ್ರ,ಸಂಗೀತ,ಆಲ್ಬಂ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೆಸರಾದ ಇವರು ತಮ್ಮ ಇಯನ್ ಕಾರಿನ ಬಲ ಎಡ ಭಾಗಗಳಲ್ಲಿ ಹಿಂದಿನ ಗಾಜು ತುಂಬೆಲ್ಲ ಕೋವಿಡ್ ಸೇವೆಗಳ ವಿವರ ಹಾಗೂ ಸೋನು ಘೋಷಣೆಯಾದ ‘ನಾನು ಇರುವುದು ರಾಜಕೀಯ ಕ್ಕಾಗಿ ಅಲ್ಲ ಬದಲು ಹೃದಯಗಳ ಗೆಲ್ಲಲು’ ಎಂಬ ಮಾತಿನಂತೆ ಬರಹಗಳನ್ನು ಬರೆಸುವ ಮೂಲಕ ಅಭಿಮಾನಿಯಾಗಿ ಪ್ರೀತಿಯ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ  ಪ್ರಸಾದ್ ಸಹೋದರಿ ಸತ್ ನೀಡಿದ್ದು ಅವರ ಅಭಿಮಾನಕ್ಕೆ ಸೋನು ಸೂದ್ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ .
# ಸುಕನ್ಯ ಎನ್. ಆರ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

6 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

12 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

12 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

12 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

13 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

22 hours ago