Advertisement
ಸುದ್ದಿಗಳು

ಬಂಟ್ವಾಳದ ಅಭಿಮಾನಿಗೆ ಬಾಲಿವುಡ್ ನಟ ಸೋನು ಸೊದ್ ನ ಅಭಿನಂದನೆ

Share
ಬಡವರ ಪಾಲಿಗೆ ಮನೆ ಮಗನಾಗಿ,ದೇಶದ ರಿಯಲ್  ಹೀರೋ ಎಂದು ಕರೆಸಿಕೊಂಡು  ಸಿನಿಮಾದಲ್ಲಿ ಕಳನಾಯಕನಾಗಿ ಅಭಿನಯಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್ ಕೋರೋನ ಸಂಕಷ್ಟದ ಸಂದರ್ಭದಲ್ಲಿ ಅನೇಕ ಬಡ ಕುಟುಂಬಗಳಿಗೆ ನೆರವಾಗಿದ್ದು ಅವರ ನಿಕಲ್ಮಷ ಸೇವೆಗೆ ಬಂಟ್ವಾಳದ ಅಭಿಮಾನಿಯೊಬ್ಬರು ಅವರ ಕಾರಿನ ಮೈಮೇಲೆ ಸೋನು ಸೂದ್ ಭಾವಚಿತ್ರಗಳ ಹಚ್ಚೆ ಹಾಕಿಸಿ ವಿಶೇಷ ರೀತಿಯ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.
ಕೊರೋನ ಎಂಬ ಕಾಣದ ವೈರಸ್ ಅದೆಷ್ಟೋ ಜನರ ಪಾಲಿಗೆ ಯಮನಾಗಿ ಬಡ ಕುಟುಂಬಗಳ ಜೀವನಕೆ ಹೆಮ್ಮರಿಯಂತೆ ವಕ್ಕರಿಸಿದ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ನೊಂದವರ ಪಾಲಿಗೆ ಮನೆ ಮಗನಂತೆ ಎಲ್ಲರ ಕಷ್ಟಕ್ಕೆ ಸ್ಪಂದಿಸಿದ ನಟ ಸೋನು ಸೂದ್ ಕಳೆದ ವರುಷ ಲಾಕ್ ಡೌನ್ ಆರಂಭವಾದ ನಂತರ ಜನಸಾಮಾನ್ಯರಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ  ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ವ್ಯವಸ್ಥೆ , ಆಕ್ಸಿ ಜನ್ ಅಗತ್ಯ ಇದವರಿಗೆ ನೆರವಾಗಿ ಬೆಡ್ ವ್ಯವಸ್ಥೆ ಮಾಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಒಂದು ಕೋಟಿ ರೂ. ಗೂ ಅಧಿಕ ಉತ್ಪಾದನಾ ಘಟಕ ಕ್ಕೆ ಶೇ .80 ರಷ್ಟು ನೆರವು ನೀಡುವ ಮೂಲಕ ಲಕ್ಷಾಂತರ ಜನರ ಪ್ರೀತಿ , ಆಶೀರ್ವಾದಕೆ ಪಾತ್ರರಾಗಿ ಯುವಕರಿಗೆ ಮತ್ತು ಅವರ ಅಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ .
ಸೂದ್ ಅವರ ಅನೇಕ ಸಮಾಜ ಸೇವೆಗೆ ಶರಣಾಗಿ ರಿಯಲ್ ಹೀರೋನ ಅಭಿಮಾನಿ ಯದವರಲ್ಲಿ ಕರಾವಳಿಯ ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ಶ್ರೀ ಪ್ರಸಾದ್ ಆಚಾರ್ಯ ಕೂಡ ಒಬ್ಬರು ಶ್ರೀ ಟಾಕೀಸ್ ಸ್ಟುಡಿಯೋ ನಡೆಸುತ್ತಾ ಫೋಟೋ/ವಿಡಿಯೋಗ್ರಾಫರ್ ಕಿರುಚಿತ್ರ,ಸಂಗೀತ,ಆಲ್ಬಂ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೆಸರಾದ ಇವರು ತಮ್ಮ ಇಯನ್ ಕಾರಿನ ಬಲ ಎಡ ಭಾಗಗಳಲ್ಲಿ ಹಿಂದಿನ ಗಾಜು ತುಂಬೆಲ್ಲ ಕೋವಿಡ್ ಸೇವೆಗಳ ವಿವರ ಹಾಗೂ ಸೋನು ಘೋಷಣೆಯಾದ ‘ನಾನು ಇರುವುದು ರಾಜಕೀಯ ಕ್ಕಾಗಿ ಅಲ್ಲ ಬದಲು ಹೃದಯಗಳ ಗೆಲ್ಲಲು’ ಎಂಬ ಮಾತಿನಂತೆ ಬರಹಗಳನ್ನು ಬರೆಸುವ ಮೂಲಕ ಅಭಿಮಾನಿಯಾಗಿ ಪ್ರೀತಿಯ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ  ಪ್ರಸಾದ್ ಸಹೋದರಿ ಸತ್ ನೀಡಿದ್ದು ಅವರ ಅಭಿಮಾನಕ್ಕೆ ಸೋನು ಸೂದ್ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ .
# ಸುಕನ್ಯ ಎನ್. ಆರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

3 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

16 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago