ಕೇರಳದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಮುಂದಿನ ಐದು ದಿನಗಳಲ್ಲಿ ವ್ಯಾಪಕ ಮಳೆ ಮತ್ತು ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಸಮುದ್ರದ ಪ್ರಕ್ಷುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ. ಕೊಟ್ಟಾಯಂ ಟೋಲ್ ಪ್ಲಾಜಾದಲ್ಲಿ ಆಟೋ ರಿಕ್ಷಾಗಳ ಮೇಲೆ ಮರ ಬಿದ್ದಿದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…