ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಅನೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಟ್ವಾಳದಲ್ಲಿ ಅತೀ ಹೆಚ್ಚು 9 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಕ್ಯಾಸಲ್ ರಾಕ್, ಬಾಗಮಂಡಲ ಮತ್ತು ಆಗುಂಬೆಯಲ್ಲಿ ತಲಾ 7 ಸೆಂಟಿ ಮೀಟರ್ ಮಳೆಯಾಗಿದೆ. ಮಾಣಿ, ಕದ್ರ, ಪುತ್ತೂರು ಮತ್ತು ಮೂಡುಬಿದ್ರೆಯಲ್ಲಿ ತಲಾ 5, ಶಕ್ತಿನಗರ, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಾಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…