ಸಂಗೀತ ಲೋಕದ ದಿಗ್ಗಜ ಎಸ್ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…