ಸಂಗೀತ ಲೋಕದ ದಿಗ್ಗಜ ಎಸ್ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…