ಸಂಗೀತ ಲೋಕದ ದಿಗ್ಗಜ ಎಸ್ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…