ಸಂಗೀತ ಲೋಕದ ದಿಗ್ಗಜ ಎಸ್ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…