ಸಂಗೀತ ಲೋಕದ ದಿಗ್ಗಜ ಎಸ್ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…